Asianet Suvarna News Asianet Suvarna News

ಸುಪ್ರೀಂ ಆದೇಶ: ಬಿಸಿ ಪಾಟೀಲ್ ಬಿಸಿ ಬಿಸಿ ಪ್ರತಿಕ್ರಿಯೆ!

ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನವನೆಯನ್ನು ಮುಂದೂಡಿ ಆದೇಶ ನೀಡಿದೆ. 

ನವದೆಹಲಿ(ಸೆ.26): ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಸುಪ್ರೀಂ ಆದೇಶವನ್ನು ಸ್ವಾಗತಿಸಿರುವ ಅನರ್ಹ ಶಾಸಕ ಬಿಸಿ ಪಾಟೀಲ್, ಇದು ತಮಗೆ ದೊರೆತ ಮೊದಲ ಜಯ ಎಂದು ಬಣ್ಣಿಸಿದ್ದಾರೆ.  


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..

Video Top Stories