ಹೊಸ ಬೆಳವಣಿಗೆ, ಎ. ಮಂಜು-ವಿಶ್ವನಾಥ್ ಭೇಟಿ, ಹುಣಸೂರಿಗೆ ಅಭ್ಯರ್ಥಿ ಫಿಕ್ಸ್?

ಮಹತ್ವದ ರಾಜಕಾರಣದ ಬೆಳವಣಿಗೆಯಲ್ಲಿ ಬಿಜೆಪಿ ನಾಯಕ ಎ. ಮಂಜು ಮತ್ತು ಒಂದು ಕಾಲದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಅನರ್ಹ ಶಾಸಕ ಎಚ್‌. ವಿಶ್ವನಾಥ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.  ಮೈಸೂರಿನ ಜಲದರ್ಶಿನಿ ಗೆಸ್ಟ್‌ಹೌಸ್‌ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯವಾಗಿ ಕುತೂಹಲ ಹೆಚ್ಚಿಸಿದೆ.

Share this Video
  • FB
  • Linkdin
  • Whatsapp

ಮಹತ್ವದ ರಾಜಕಾರಣದ ಬೆಳವಣಿಗೆಯಲ್ಲಿ ಬಿಜೆಪಿ ನಾಯಕ ಎ. ಮಂಜು ಮತ್ತು ಒಂದು ಕಾಲದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರಾಗಿದ್ದ ಅನರ್ಹ ಶಾಸಕ ಎಚ್‌. ವಿಶ್ವನಾಥ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಮೈಸೂರಿನ ಜಲದರ್ಶಿನಿ ಗೆಸ್ಟ್‌ಹೌಸ್‌ನಲ್ಲಿ ಭೇಟಿಯಾಗಿ ಮಾತುಕತೆ ನಡೆಸಿರುವುದು ರಾಜಕೀಯವಾಗಿ ಕುತೂಹಲ ಹೆಚ್ಚಿಸಿದೆ.

Add Asianetnews Kannada as a Preferred SourcegooglePreferred

Related Video