Asianet Suvarna News Asianet Suvarna News

KPCC ಅಧ್ಯಕ್ಷ ದಿನೇಶ್ ಗುಂಡೂರಾವ್ ವಿರುದ್ಧ ಮುಗಿಬಿದ್ದ ಅನರ್ಹ ಶಾಸಕರು

ದಿನೇಶ್​ ಗುಂಡೂರಾವ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ ಎಂದೆಲ್ಲ ಕಟು ಶಬ್ದಗಳಲ್ಲಿ ವಾಗ್ದಾಳಿ ನಡೆಸಿದ್ದರು. ಇದೀಗ ಸೋಮಶೇಖರ್ ಅವರ ಹೇಳಿಕೆಯನ್ನು ಮತ್ತೋರ್ವ ಅನರ್ಹ ಶಾಸಕ ಸಮರ್ಥಿಸಿಕೊಂಡಿದ್ದಾರೆ. ಹಾಗಾದ್ರೆ ಸಮರ್ಥಿಸಿಕೊಂಡ ಅನರ್ಹ ಶಾಸಕರ ಯಾರು? ಹೇಗೆಲ್ಲ ಸಮರ್ಥಿಸಿಕೊಂಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಸೆ.28): ದಿನೇಶ್​ ಗುಂಡೂರಾವ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ ಎಂದೆಲ್ಲ ಕಟು ಶಬ್ದಗಳಲ್ಲಿ ವಾಗ್ದಾಳಿ ನಡೆಸಿದ್ದರು. ಇದೀಗ ಸೋಮಶೇಖರ್ ಅವರ ಹೇಳಿಕೆಯನ್ನು ಮತ್ತೋರ್ವ ಅನರ್ಹ ಶಾಸಕ ಸಮರ್ಥಿಸಿಕೊಂಡಿದ್ದಾರೆ. ಹಾಗಾದ್ರೆ ಸಮರ್ಥಿಸಿಕೊಂಡ ಅನರ್ಹ ಶಾಸಕರ ಯಾರು? ಹೇಗೆಲ್ಲ ಸಮರ್ಥಿಸಿಕೊಂಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ.

Video Top Stories