Asianet Suvarna News Asianet Suvarna News

ಸುಪ್ರೀಂ ಆದೇಶ: ಆರ್. ಶಂಕರ್ ಪ್ರತಿಕ್ರಿಯೆಗಿಲ್ಲ ಮೀನಮೇಷ!

 ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. 

ನವದೆಹಲಿ(ಸೆ.26): ಅನರ್ಹ ಶಾಸಕರ ಅರ್ಜಿ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಸುಪ್ರೀಂ ಆದೇಶವನ್ನು ಸ್ವಾಗತಿಸಿರುವ ಅನರ್ಹ ಶಾಸಕ ಆರ್. ಶಂಕರ್, ಇದು ತಮಗೆ ದೊರೆತ ಮೊದಲ ಜಯ ಎಂದು ಬಣ್ಣಿಸಿದ್ದಾರೆ.  


ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..