Asianet Suvarna News Asianet Suvarna News

ದಿನೇಶ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ: ಅನರ್ಹ ಶಾಸಕನ ಬಾಯಿ ಬಡಾಯಿ

 ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ವಿರುದ್ಧ ಕಾಂಗ್ರೆಸ್ ಅನರ್ಹ ಶಾಸಕ ಎಸ್​. ಟಿ.ಸೋಮಶೇಖರ್​ ಅವರು ಏಕವಚನದಲ್ಲಿ, ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಆರ್​.ಅಶೋಕ್​ ಅವರನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್​ ಗುಂಡೂರಾವ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ ಎಂದೆಲ್ಲ ಕಟು ಶಬ್ದಗಳಲ್ಲಿ ರೇಗಾಡಿದ್ದಾರೆ. 

ಬೆಂಗಳೂರು, (ಸೆ.27): ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್ ವಿರುದ್ಧ ಕಾಂಗ್ರೆಸ್ ಅನರ್ಹ ಶಾಸಕ ಎಸ್​. ಟಿ.ಸೋಮಶೇಖರ್​ ಅವರು ಏಕವಚನದಲ್ಲಿ, ಕಟುವಾಗಿ ವಾಗ್ದಾಳಿ ನಡೆಸಿದ್ದಾರೆ. ಆರ್​.ಅಶೋಕ್​ ಅವರನ್ನು ಭೇಟಿ ಮಾಡಲು ವಿಧಾನಸೌಧಕ್ಕೆ ಆಗಮಿಸಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನೇಶ್​ ಗುಂಡೂರಾವ್​ ಅಯೋಗ್ಯ, ಸಿದ್ದರಾಮಯ್ಯನವರ ಚೇಲಾ ಎಂದೆಲ್ಲ ಕಟು ಶಬ್ದಗಳಲ್ಲಿ ರೇಗಾಡಿದ್ದಾರೆ. 

ಸೆ.27ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ:

Video Top Stories