Asianet Suvarna News Asianet Suvarna News

22 ವಯಸ್ಸಲ್ಲೇ ಹವಾಲಾ ದಂಧೆಯಲ್ಲಿ ಡಿಕೆಶಿ ಪುತ್ರಿ: ಸಿಂಗಾಪುರ್ ಪ್ರಜೆಯಿಂದ ಬಹಿರಂಗ

ಡಿಕೆಶಿ ಪುತ್ರಿ ಐಶ್ವರ್ಯಾಗೂ ಹವಾಲಾ ಹಣ ಕಂಟಕ ಎದುರಾಗಿದೆ. 2017ರಲ್ಲಿ ಬ್ಯುಸಿನೆಸ್ ಡೀಲ್ ಹೆಸರಿನಲ್ಲಿ ಐಶ್ವರ್ಯಾ ಸಿಂಗಾಪುರ್ ಟ್ರಿಪ್ ಹೋಗಿರುವುದು ಬೆಳಕಿಗೆ ಬಂದಿದೆ.  ಡಿಕೆ ಶಿವಕುಮಾರ್ ಅವರು ಕೋಟಿ-ಕೋಟಿ ರೂ. ಅಕ್ರಮ ಹಣ ವಹಿವಾಟಿಗೆಯೇ ಮಗಳನ್ನು ಸಿಂಗಾಪುರಕ್ಕೆ ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ. ಇದು ಕ್ರಾಸ್ ಬಾರ್ಡರ್ ಹವಾಲಾ ದಂಧೆಯಲ್ಲಿ ಪಳಗಿದ್ದ ಸಿಂಗಾಪು ಪ್ರಜೆ ಹೇಳಿದ್ದ ಸತ್ಯ ವಿಡಿಯೋನಲ್ಲಿ ನೋಡಿ.

ಬೆಂಗಳೂರು/ನವದೆಹಲಿ, (ಸೆ.17): ಡಿಕೆಶಿ ಪುತ್ರಿ ಐಶ್ವರ್ಯಾಗೂ ಹವಾಲಾ ಹಣ ಕಂಟಕ ಎದುರಾಗಿದೆ. 2017ರಲ್ಲಿ ಬ್ಯುಸಿನೆಸ್ ಡೀಲ್ ಹೆಸರಿನಲ್ಲಿ ಐಶ್ವರ್ಯಾ ಸಿಂಗಾಪುರ್ ಟ್ರಿಪ್ ಹೋಗಿರುವುದು ಬೆಳಕಿಗೆ ಬಂದಿದೆ.  ಡಿಕೆ ಶಿವಕುಮಾರ್ ಅವರು ಕೋಟಿ-ಕೋಟಿ ರೂ. ಅಕ್ರಮ ಹಣ ವಹಿವಾಟಿಗೆಯೇ ಮಗಳನ್ನು ಸಿಂಗಾಪುರಕ್ಕೆ ಕರೆದೊಯ್ದಿದ್ದಾರೆಂದು ತಿಳಿದುಬಂದಿದೆ. ಇದು ಕ್ರಾಸ್ ಬಾರ್ಡರ್ ಹವಾಲಾ ದಂಧೆಯಲ್ಲಿ ಪಳಗಿದ್ದ ಸಿಂಗಾಪು ಪ್ರಜೆ ಹೇಳಿದ್ದ ಸತ್ಯ ವಿಡಿಯೋನಲ್ಲಿ ನೋಡಿ.