Asianet Suvarna News Asianet Suvarna News

ಕೈ ಸೇರಿದ ಆಂತರಿಕ ವರದಿ; ಈಗ ಕುಂದಗೋಳದಲ್ಲಿ ಡಿಕೆ ಬ್ರದರ್ಸ್ ಸರದಿ!

ಕುಂದಗೋಳ ಉಪ-ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಗೆಲುವಿನ ಹೊಣೆಯನ್ನು ಹೊತ್ತಿಕೊಂಡಿರುವ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಬೇರೊಂದು ರಣತಂತ್ರವನ್ನು ರೂಪಿಸಿದ್ದಾರೆ.  ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧಪಡಿಸಲಾದ ಆಂತರಿಕ ವರದಿ ಕೈಸೇರುತ್ತಿದ್ದಂತೆ, ಡಿಕೆ ಸಹೋದರರರು ಕಾಂಗ್ರೆಸ್ ಕಾರ್ಯಕರ್ತರಿಗೆ ತಮ್ಮ ರಣತಂತ್ರವನ್ನು ವಿವರಿಸಿದ್ದಾರೆ.

ಕುಂದಗೋಳ ಉಪ-ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಶಿವಳ್ಳಿ ಗೆಲುವಿನ ಹೊಣೆಯನ್ನು ಹೊತ್ತಿಕೊಂಡಿರುವ ಡಿ.ಕೆ. ಶಿವಕುಮಾರ್, ಡಿ.ಕೆ. ಸುರೇಶ್ ಬೇರೊಂದು ರಣತಂತ್ರವನ್ನು ರೂಪಿಸಿದ್ದಾರೆ.  ಚುನಾವಣೆಗೆ ಸಂಬಂಧಿಸಿದಂತೆ ಸಿದ್ಧಪಡಿಸಲಾದ ಆಂತರಿಕ ವರದಿ ಕೈಸೇರುತ್ತಿದ್ದಂತೆ, ಡಿಕೆ ಸಹೋದರರರು ಕಾಂಗ್ರೆಸ್ ಕಾರ್ಯಕರ್ತರಿಗೆ ತಮ್ಮ ರಣತಂತ್ರವನ್ನು ವಿವರಿಸಿದ್ದಾರೆ.

Video Top Stories