Asianet Suvarna News Asianet Suvarna News

ಬಿಜೆಪಿ ಜೊತೆ ಕಾಂಗ್ರೆಸ್‌ನ 20 ಅಲ್ಲ, 70 ಶಾಸಕರು! ಡಿಕೆಶಿ ಲೇವಡಿ

ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಬಗ್ಗೆ ಕಾಂಗ್ರೆಸ್ ನಾಯಕ, ಸಚಿವ ಡಿ,ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಮೇಶ್ ಮನವೊಲಿಸಲು ನಾವು ಪ್ರಯತ್ನಪಟ್ಟಿಲ್ಲ ಎಂದಲ್ಲ, ಅವರು ಕೈಗೇ ಸಿಕ್ಕಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಇದೇ ವೇಳೆ ಸರ್ಕಾರ ರಚಿಸುವ ಕುರಿತು ಬಿಜೆಪಿ ಪ್ರಯತ್ನದ ಬಗ್ಗೆ ಲೇವಡಿಯನ್ನು ಮಾಡಿದ್ದಾರೆ.

ಗೋಕಾಕ್ ಶಾಸಕ ರಮೇಶ್ ಜಾರಕಿಹೊಳಿ ರಾಜೀನಾಮೆ ನೀಡುವ ಬಗ್ಗೆ ಕಾಂಗ್ರೆಸ್ ನಾಯಕ, ಸಚಿವ ಡಿ,ಕೆ. ಶಿವಕುಮಾರ್ ಪ್ರತಿಕ್ರಿಯಿಸಿದ್ದಾರೆ. ರಮೇಶ್ ಮನವೊಲಿಸಲು ನಾವು ಪ್ರಯತ್ನಪಟ್ಟಿಲ್ಲ ಎಂದಲ್ಲ, ಅವರು ಕೈಗೇ ಸಿಕ್ಕಿಲ್ಲ ಎಂದು ಡಿಕೆಶಿ ಹೇಳಿದ್ದಾರೆ. ಇದೇ ವೇಳೆ ಸರ್ಕಾರ ರಚಿಸುವ ಕುರಿತು ಬಿಜೆಪಿ ಪ್ರಯತ್ನದ ಬಗ್ಗೆ ಲೇವಡಿಯನ್ನು ಮಾಡಿದ್ದಾರೆ.

Video Top Stories