Asianet Suvarna News Asianet Suvarna News

ಮಂಡ್ಯ ಕ್ಷೇತ್ರದಿಂದ ಸುಮಲತಾ ಸ್ಪರ್ಧೆ ಬಗ್ಗೆ ಡಿ.ಕೆ ಶಿವಕುಮಾರ್ ಹೇಳಿದ್ದೇನು..?

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಇಲ್ಲವೇ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯ ಕುರಿತಂತೆ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಮೊದಲ ಬಾರಿಗೆ ತುಟಿಬಿಚ್ಚಿದ್ದಾರೆ. 
ಕನಕಪುರದಲ್ಲಿ ಮಾತನಾಡಿದ ಅವರು ಈ ಕುರಿತಂತೆ ನನಗೇನು ಗೊತ್ತಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲಾ ಬದ್ಧ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸುಮಲತಾ ಇಲ್ಲವೇ ನಿಖಿಲ್ ಕುಮಾರಸ್ವಾಮಿ ಸ್ಪರ್ಧೆಯ ಕುರಿತಂತೆ ಜಲಸಂಪನ್ಮೂಲ ಸಚಿವ ಡಿ.ಕೆ ಶಿವಕುಮಾರ್ ಮೊದಲ ಬಾರಿಗೆ ತುಟಿಬಿಚ್ಚಿದ್ದಾರೆ. 
ಕನಕಪುರದಲ್ಲಿ ಮಾತನಾಡಿದ ಅವರು ಈ ಕುರಿತಂತೆ ನನಗೇನು ಗೊತ್ತಿಲ್ಲ. ಹೈಕಮಾಂಡ್ ತೀರ್ಮಾನಕ್ಕೆ ನಾವೆಲ್ಲಾ ಬದ್ಧ ಎಂದು ಡಿ.ಕೆ ಶಿವಕುಮಾರ್ ಹೇಳಿದ್ದಾರೆ.

Video Top Stories