ಆತ್ಮೀಯ ಡಿಕೆಶಿ ಹೊರಗೆ ಬರಲಿ ಎನ್ನೋದೆ ನಮ್ಮ ಆಶಯ: ಬಿಜೆಪಿ ಸಚಿವ
ಡಿಕೆ ಶಿವಕುಮಾರ್ ಇಡಿ ವಶದಲ್ಲಿರುವ ಬಗ್ಗೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮತ್ತು ಡಿಕೆ ಶಿವಕುಮಾರ್ ತುಂಬಾ ಆತ್ಮಿಯರು.. ಅವರು ಹೊರಗೆ ಬರಬೇಕು ಎನ್ನುವುದು ನಮ್ಮ ಆಶಯ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.
ಡಿಕೆ ಶಿವಕುಮಾರ್ ಇಡಿ ವಶದಲ್ಲಿರುವ ಬಗ್ಗೆ ಬಿಜೆಪಿ ನಾಯಕರು ಪ್ರತಿಕ್ರಿಯೆ ನೀಡಿದ್ದಾರೆ. ನಾನು ಮತ್ತು ಡಿಕೆ ಶಿವಕುಮಾರ್ ತುಂಬಾ ಆತ್ಮಿಯರು.. ಅವರು ಹೊರಗೆ ಬರಬೇಕು ಎನ್ನುವುದು ನಮ್ಮ ಆಶಯ ಎಂದು ಸಚಿವ ವಿ.ಸೋಮಣ್ಣ ಹೇಳಿದ್ದಾರೆ.