ಸುವರ್ಣನ್ಯೂಸ್ ವರದಿಗೆ ಎಚ್ಚೆತ್ತ ಸರ್ಕಾರ: ಖಾಲಿ ಖಜಾನೆ ತುಂಬಿಸಲು BSY ನಿರ್ಧಾರ
ರಾಜ್ಯ ಸರ್ಕಾರ ಬೊಕ್ಕಸ ಖಾಲಿಯಾಗಿರುವ ಕುರಿತು ಸುವರ್ಣನ್ಯೂಸ್ ವರದಿ ಮಾಡಿತ್ತು. ಅದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಖಾಲಿ ಖಜಾನೆ ತುಂಬಿಸಲು ಮುಂದಾಗಿದ್ದಾರೆ. ಅದಕ್ಕಾಗಿ ಪ್ರಮುಖ ತೆರಿಗೆ ಸಂಗ್ರಹಣಾ ಇಲಾಖೆಗಳ ಸಭೆ ಕರೆದಿದ್ದಾರೆ.
ಬೆಂಗಳೂರು (ಸೆ.10): ರಾಜ್ಯ ಸರ್ಕಾರ ಬೊಕ್ಕಸ ಖಾಲಿಯಾಗಿರುವ ಕುರಿತು ಸುವರ್ಣನ್ಯೂಸ್ ವರದಿ ಮಾಡಿತ್ತು. ಅದರ ಬೆನ್ನಲ್ಲೇ ಎಚ್ಚೆತ್ತ ಸಿಎಂ ಬಿ.ಎಸ್.ಯಡಿಯೂರಪ್ಪ ಖಾಲಿ ಖಜಾನೆ ತುಂಬಿಸಲು ಮುಂದಾಗಿದ್ದಾರೆ. ಅದಕ್ಕಾಗಿ ಪ್ರಮುಖ ತೆರಿಗೆ ಸಂಗ್ರಹಣಾ ಇಲಾಖೆಗಳ ಸಭೆ ಕರೆದಿದ್ದಾರೆ.