ಆನಂದ್ ಸಿಂಗ್ ರಾಜೀನಾಮೆ; ಈಶ್ವರಪ್ಪ ಭವಿಷ್ಯ ನಿಜವಾಯ್ತಾ?

ಆನಂದ್ ಇಂಗ್ ರಾಜಿನಾಮೆ ಕುರಿತು ಬಿಜೆಪಿ ನಾಯಕ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ.  ನಾನು ಯಾವುದೇ ಕಾಂಗ್ರೆಸ್ ಶಾಸಸಕರ ಜೊತೆ ಮಾತಾಡಿಲ್ಲ. ನಾವು ಬಿಜೆಪಿಗೆ ಬನ್ನಿ ಎಂದು ಯಾವುದೇ ಶಾಸಕರನ್ನೂ ಆಹ್ವಾನಿಸಿಲ್ಲ. ಒಂದು ವೇಳೆ ಬರ್ತೀವಿ ಎಂದ್ರೆ ನಮ್ಮ ನಾಯಕರ ಸಮ್ಮುಖದಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ.  

Share this Video
  • FB
  • Linkdin
  • Whatsapp

ಆನಂದ್ ಇಂಗ್ ರಾಜಿನಾಮೆ ಕುರಿತು ಬಿಜೆಪಿ ನಾಯಕ ಈಶ್ವರಪ್ಪ ಪ್ರತಿಕ್ರಿಯಿಸಿದ್ದಾರೆ. ನಾನು ಯಾವುದೇ ಕಾಂಗ್ರೆಸ್ ಶಾಸಸಕರ ಜೊತೆ ಮಾತಾಡಿಲ್ಲ. ನಾವು ಬಿಜೆಪಿಗೆ ಬನ್ನಿ ಎಂದು ಯಾವುದೇ ಶಾಸಕರನ್ನೂ ಆಹ್ವಾನಿಸಿಲ್ಲ. ಒಂದು ವೇಳೆ ಬರ್ತೀವಿ ಎಂದ್ರೆ ನಮ್ಮ ನಾಯಕರ ಸಮ್ಮುಖದಲ್ಲಿ ಚರ್ಚಿಸಿ ನಿರ್ಧಾರ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video