Asianet Suvarna News Asianet Suvarna News

'ಈಶ್ವರಪ್ಪನವರ ಬಾಯಿ ಮುಚ್ಚಿಸಬೇಕು'..!

'ಈಶ್ವರಪ್ಪನವರ ಬಾಯಿ ಮುಚ್ಚಿಸಬೇಕು' ಎಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.

ಬಾಯಿಗೆ ಬಂದಂತೆ ಮಾತನಾಡುವ ಬಜೆಪಿ ಶಾಸಕ ಕೆ.ಎಸ್.ಈಶ್ವರಪ್ಪ ಅವರ ವಿರುದ್ಧ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ವಾಗ್ದಾಳಿ ನಡೆಸಿದ್ದಾರೆ.  ಹಾಗಾದ್ರೆ ಈಶ್ವರಪ್ಪ ವಿರುದ್ಧ ದಿನೇಶ್ ಏನೆಲ್ಲ ಮಾತನಾಡಿದ್ದಾರೆ ನೋಡಿ.

Video Top Stories