‘ಇದೇ ಕೊನೆ, ರಾಜ್ಯಕ್ಕೆ ಇನ್ನು ನೆರೆ ಪರಿಹಾರ ಬರುವುದಿಲ್ಲ’
ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನೆರೆ ಪರಿಹಾರ ವಿತರಣೆಯಲ್ಲಿಯೂ ಗೋಲ್ ಮಾಲ್ ಆಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದು ಈಗ ಕೇಂದ್ರ ಬಿಡುಗಡೆ ಮಾಡಿರುವ ನೆರೆ ಪರಿಹಾರವೇ ಅಂತಿಮ ಎಂದಿದ್ದಾರೆ.
ಮಾಜಿ ಸಿಎಂ ಕುಮಾರಸ್ವಾಮಿ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ಮಾಡಿದ್ದಾರೆ. ನೆರೆ ಪರಿಹಾರ ವಿತರಣೆಯಲ್ಲಿಯೂ ಗೋಲ್ ಮಾಲ್ ಆಗುತ್ತಿದೆ ಎಂದು ಗಂಭೀರ ಆರೋಪ ಮಾಡಿದ್ದು ಈಗ ಕೇಂದ್ರ ಬಿಡುಗಡೆ ಮಾಡಿರುವ ನೆರೆ ಪರಿಹಾರವೇ ಅಂತಿಮ ಎಂದಿದ್ದಾರೆ.