Asianet Suvarna News Asianet Suvarna News

ಗೌಡ್ರ ಕುಟುಂಬದ ವಿರುದ್ಧ ಆಕ್ರೋಶ; ಗೋ ಬ್ಯಾಕ್ ನಿಖಿಲ್ ಅಭಿಯಾನ ಶುರು

ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ದೇವೇಗೌಡರ ಕುಟುಂಬ ರಾಜಕಾರಣಕ್ಕೆ ಆಕ್ರೋಶ ವ್ಯಕ್ತವಾಗಿದೆ. ವಿ ಸಪೋರ್ಟ್ ಟು ಅಂಬಿ ಫ್ಯಾಮಿಲಿ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಇದು ಜೆಡಿಎಸ್ ಅಲ್ಲ ಜಸ್ಟ್ ಫಾರ್ ದೇವೇಗೌಡ ಅಂಡ್ ಸನ್ಸ್ ಎಂದು ಲೇವಡಿ ಮಾಡಲಾಗುತ್ತಿದೆ. ಈ ಟೀಕೆಗಳಿಗೆ ನಿಖಿಲ್ ಉತ್ತರಿಸಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

ಲೋಕಸಭಾ ಚುನಾವಣೆಗೆ ನಿಖಿಲ್ ಕುಮಾರಸ್ವಾಮಿ ಮಂಡ್ಯದಿಂದ ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುವುದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ. ದೇವೇಗೌಡರ ಕುಟುಂಬ ರಾಜಕಾರಣಕ್ಕೆ ಆಕ್ರೋಶ ವ್ಯಕ್ತವಾಗಿದೆ. ವಿ ಸಪೋರ್ಟ್ ಟು ಅಂಬಿ ಫ್ಯಾಮಿಲಿ ಎಂದು ಪೋಸ್ಟ್ ಹಾಕುತ್ತಿದ್ದಾರೆ. ಇದು ಜೆಡಿಎಸ್ ಅಲ್ಲ ಜಸ್ಟ್ ಫಾರ್ ದೇವೇಗೌಡ ಅಂಡ್ ಸನ್ಸ್ ಎಂದು ಲೇವಡಿ ಮಾಡಲಾಗುತ್ತಿದೆ. ಈ ಟೀಕೆಗಳಿಗೆ ನಿಖಿಲ್ ಉತ್ತರಿಸಿದ್ದಾರೆ. ಏನ್ ಹೇಳಿದ್ದಾರೆ ಕೇಳಿ. 

Video Top Stories