Asianet Suvarna News Asianet Suvarna News

ರಾಜೀನಾಮೆ ಕೊಟ್ಟಿರೋದು 8 ಮಂದಿ ಮಾತ್ರವಂತೆ!

ರಾಜ್ಯರಾಜಕಾರಣವು ಕ್ಷಣ-ಕ್ಷಣಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪಕ್ಷೇತರ ಶಾಸಕ ಎಚ್.ನಾಗೇಶ್ ಕೂಡಾ ಈಗ ಮೈತ್ರಿ ಸರ್ಕಾರಕ್ಕೆ ಗುಡ್ ಬೈ ಹೇಳಿ ಮುಂಬೈಯಲ್ಲಿರುವ ಇತರ ಬಂಡಾಯ ಶಾಸಕರ ಗುಂಪನ್ನು ಸೇರಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್ ಖಾನ್, ಸರ್ಕಾರಕ್ಕೆ ಏನೂ ಆಗಲ್ಲ, ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಪಕ್ಷ ನೀಡುವ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧವೆಂದರು. 

ಬೆಂಗಳೂರು (ಜು.08): ರಾಜ್ಯರಾಜಕಾರಣವು ಕ್ಷಣ-ಕ್ಷಣಕ್ಕೆ ಹೊಸ ತಿರುವು ಪಡೆದುಕೊಳ್ಳುತ್ತಿದೆ. ಪಕ್ಷೇತರ ಶಾಸಕ ಎಚ್.ನಾಗೇಶ್ ಕೂಡಾ ಈಗ ಮೈತ್ರಿ ಸರ್ಕಾರಕ್ಕೆ ಗುಡ್ ಬೈ ಹೇಳಿ ಮುಂಬೈಯಲ್ಲಿರುವ ಇತರ ಬಂಡಾಯ ಶಾಸಕರ ಗುಂಪನ್ನು ಸೇರಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ಬಗ್ಗೆ ಮಾಧ್ಯಮಗಳೊಂದಿಗೆ ಮಾತನಾಡಿದ ಜಮೀರ್ ಅಹಮದ್ ಖಾನ್, ಸರ್ಕಾರಕ್ಕೆ ಏನೂ ಆಗಲ್ಲ, ಈ ಸಂದಿಗ್ಧ ಪರಿಸ್ಥಿತಿಯಲ್ಲಿ ಪಕ್ಷ ನೀಡುವ ಜವಾಬ್ದಾರಿಯನ್ನು ನಿಭಾಯಿಸಲು ಸಿದ್ಧವೆಂದರು. ​​​ಸಾಮೂಹಿಕ ​​ರಾಜೀನಾಮೆಗಳ ಬಗ್ಗೆ ​​ಅವರೇನು ಹೇಳುತ್ತಿದ್ಧಾರೆ ನೋಡೋಣ ಬನ್ನಿ... 

Video Top Stories