Asianet Suvarna News Asianet Suvarna News

‘ಸಿದ್ದು ಸಿಎಂ’ಕೂಗಿಗೆ ಗುದ್ದು: ಇದೆಲ್ಲ ಕೆಲವರ ಚಮಚಾಗಿರಿ ಎಂದ 'ಹಳ್ಳಿ ಹಕ್ಕಿ'

ಸಿದ್ದರಾಮಯ್ಯ ಮತ್ತೆ ಸಿಎಂ ಆಗಬೇಕೆನ್ನುವ ಕೆಲ ಕಾಂಗ್ರೆಸ್ ನಾಯಕರ ಕೂಗಿಗೆ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

ಸಿದ್ದರಾಮಯ್ಯ ಮತ್ತೆ ಮುಖ್ಯಮಂತ್ರಿ ಆಗಲಿ ಎಂದು ಕೆಲವರು ಚಮಚಾಗಿರಿ ಮಾಡುತ್ತಿದ್ದಾರೆ. ಸಿದ್ದರಾಮಯ್ಯ 5 ವರ್ಷ ಆಡಳಿತ ಮಾಡಿದ್ದರೂ ಏನು ಮಾಡಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್.ವಿಶ್ವನಾಥ್ ವಾಗ್ದಾಳಿ ನಡೆಸಿದ್ದಾರೆ.

Video Top Stories