Asianet Suvarna News Asianet Suvarna News

ಗುಡ್ ಬೈ ಪಕ್ಕಾ ಈ ಬಾರಿ? ವಿಶ್ವನಾಥ್ ಮುಂದಿದೆ 2 ದಾರಿ!

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಮತ್ತೆ ಮುನಿಸಿ ಕೊಂಡಿದ್ದಾರೆ. ಈ ಬಾರಿ ಸ್ವಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿಶ್ವನಾಥ್, ಮುಂದಿನ ನಡೆಯ ಬಗ್ಗೆ ಗಂಭೀರ ಲೆಕ್ಕಾಚಾರ ಹಾಕಿದ್ದಾರೆ. ಅವರ ಮುಂದೆ ಎರಡು ಆಯ್ಕೆಗಳಿದ್ದು, ಆಪ್ತರೊಂದಿಗೆ ಚರ್ಚಿಸಿ ಸೋಮವಾರ ನಿರ್ಧಾರ ಪ್ರಕಟಿಸಲಿದ್ದಾರೆ.

ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ಮತ್ತೆ ಮುನಿಸಿ ಕೊಂಡಿದ್ದಾರೆ. ಈ ಬಾರಿ ಸ್ವಪಕ್ಷದ ನಾಯಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ವಿಶ್ವನಾಥ್, ಮುಂದಿನ ನಡೆಯ ಬಗ್ಗೆ ಗಂಭೀರ ಲೆಕ್ಕಾಚಾರ ಹಾಕಿದ್ದಾರೆ. ಅವರ ಮುಂದೆ ಎರಡು ಆಯ್ಕೆಗಳಿದ್ದು, ಆಪ್ತರೊಂದಿಗೆ ಚರ್ಚಿಸಿ ಸೋಮವಾರ ನಿರ್ಧಾರ ಪ್ರಕಟಿಸಲಿದ್ದಾರೆ.

Video Top Stories