Asianet Suvarna News Asianet Suvarna News

ಸಿದ್ದು ಬಳಿಕ ದಳಪತಿಗಳ ವಿರುದ್ಧ ಗುಟುರು ಹಾಕಿದ ವಿಶ್ವನಾಥ್!

ಕೆಲದಿನಗಳ ಹಿಂದೆ ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ಈಗ ತಮ್ಮ ಪಕ್ಷದ ಮುಖಂಡರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ರಾಜ್ಯಾಧ್ಯಕ್ಷನ ಮಾತಿಗೂ ಪಕ್ಷದಲ್ಲಿ ಬೆಲೆ ಇಲ್ಲ ಎಂಬರ್ಥದಲ್ಲಿ ಮಾತನಾಡಿದ ವಿಶ್ವನಾಥ್, ಚುನಾವಣೆಗಳಲ್ಲಿ ಸೋಲಿಗೆ ದುರಹಂಕಾರ ಕಾರಣವೆಂದಿದ್ದಾರೆ. 

ಕೆಲದಿನಗಳ ಹಿಂದೆ ಮೈತ್ರಿಕೂಟದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್, ಈಗ ತಮ್ಮ ಪಕ್ಷದ ಮುಖಂಡರ ವಿರುದ್ಧವೇ ತಿರುಗಿ ಬಿದ್ದಿದ್ದಾರೆ. ರಾಜ್ಯಾಧ್ಯಕ್ಷನ ಮಾತಿಗೂ ಪಕ್ಷದಲ್ಲಿ ಬೆಲೆ ಇಲ್ಲ ಎಂಬರ್ಥದಲ್ಲಿ ಮಾತನಾಡಿದ ವಿಶ್ವನಾಥ್, ಚುನಾವಣೆಗಳಲ್ಲಿ ಸೋಲಿಗೆ ದುರಹಂಕಾರ ಕಾರಣವೆಂದಿದ್ದಾರೆ. 

Video Top Stories