ಮತ್ತೆ ಸಿದ್ದರಾಮಯ್ಯಗೆ ಚುಚ್ಚಿದ ವಿಶ್ವನಾಥ್!
ವಿಧಾನಸಭೆ ವಿಸರ್ಜನೆ ಬಗ್ಗೆ ಬಸವರಾಜ್ ಹೊರಟ್ಟಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ , ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಟುರು ಹಾಕಿದ್ದಾರೆ. ಈ ಬಾರಿ ಅವರು ಏನಂದಿದ್ದಾರೆ? ಈ ಸ್ಟೋರಿ ನೋಡಿ...
ವಿಧಾನಸಭೆ ವಿಸರ್ಜನೆ ಬಗ್ಗೆ ಬಸವರಾಜ್ ಹೊರಟ್ಟಿ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ಚರ್ಚೆಯಾಗುತ್ತಿರುವ ಬೆನ್ನಲ್ಲೇ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ , ಸಿದ್ದರಾಮಯ್ಯ ವಿರುದ್ಧ ಮತ್ತೆ ಗುಟುರು ಹಾಕಿದ್ದಾರೆ. ಈ ಬಾರಿ ಅವರು ಏನಂದಿದ್ದಾರೆ? ಈ ಸ್ಟೋರಿ ನೋಡಿ...