Asianet Suvarna News Asianet Suvarna News

ಸಂತೋಷ ಮತ್ತು ಧನ್ಯವಾದ, ದಸರಾ ಉದ್ಘಾಟನೆಗೆ ಎಸ್.ಎಲ್.ಭೈರಪ್ಪ ಸಮ್ಮತಿ

ಸೆಪ್ಟೆಂಬರ್ 28 ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಲಿದೆ. ಈ ಬಾರಿಯ ನಾಡಹಬ್ಬಕ್ಕೆ ಖ್ಯಾತ ಸಾಹಿತಿ, ಲೇಖಕ, ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್‌.ಎಲ್. ಭೈರಪ್ಪ ಚಾಲನೆ ನೀಡಲಿದ್ದಾರೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಭೆ ಉದ್ಘಾಟಕರಾಗಿ ಭೈರಪ್ಪ ಅವರಿಗೆ ಆಹ್ವಾನ ನೀಡಲು ತೀರ್ಮಾನ ಮಾಡಿದೆ. ಆಹ್ವಾನದ ಬಗ್ಗೆ ಭೈರಪ್ಪ ಪ್ರತಿಕ್ರಿಯೆ ನೀಡಿದ್ದು ಧನ್ಯವಾದ ಹೇಳಿದ್ದಾರೆ.

ಸೆಪ್ಟೆಂಬರ್ 28 ರಿಂದ ವಿಶ್ವವಿಖ್ಯಾತ ಮೈಸೂರು ದಸರಾ ಆರಂಭವಾಗಲಿದೆ. ಈ ಬಾರಿಯ ನಾಡಹಬ್ಬಕ್ಕೆ ಖ್ಯಾತ ಸಾಹಿತಿ, ಲೇಖಕ, ಕಾದಂಬರಿಕಾರ, ಸರಸ್ವತಿ ಸಮ್ಮಾನ್ ಪುರಸ್ಕೃತ ಎಸ್‌.ಎಲ್. ಭೈರಪ್ಪ ಚಾಲನೆ ನೀಡಲಿದ್ದಾರೆ. ಬಿ.ಎಸ್.ಯಡಿಯೂರಪ್ಪ ನೇತೃತ್ವದ ಸಭೆ ಉದ್ಘಾಟಕರಾಗಿ ಭೈರಪ್ಪ ಅವರಿಗೆ ಆಹ್ವಾನ ನೀಡಲು ತೀರ್ಮಾನ ಮಾಡಿದೆ. ಆಹ್ವಾನದ ಬಗ್ಗೆ ಭೈರಪ್ಪ ಪ್ರತಿಕ್ರಿಯೆ ನೀಡಿದ್ದು ಧನ್ಯವಾದ ಹೇಳಿದ್ದಾರೆ.

Video Top Stories