
ಅಳಲು ತೋಡಿಕೊಳ್ಳಲು ಹೋದ ದೇವೇಗೌಡ್ರಿಗೆ ಮುಖಭಂಗ!
ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾದ ಬಳಿಕ ಉಭಯ ಪಕ್ಷದ ನಾಯಕರು ಪಕ್ಷ ಸಂಘಟನೆಯತ್ತ ಗಮನ ಕೊಡಲು ಆರಂಭಿಸಿದ್ದಾರೆ. ಇದೇ ಪ್ರಯತ್ನದ ಭಾಗವಾಗಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಪರಾಜಿತ ಅಭ್ಯರ್ಥಿಗಳ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ತಮ್ಮ ಅಳಲನ್ನು ತೋಡಿಕೊಂಡ ದೇವೇಗೌಡ್ರಿಗೆ, ಕಾರ್ಯಕರ್ತರು ಸವಾಲುಗಳನ್ನು ಹಾಕಿದ್ದಾರೆ.
ಬೆಂಗಳೂರು (ಆ.01): ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಪತನವಾದ ಬಳಿಕ ಉಭಯ ಪಕ್ಷದ ನಾಯಕರು ಪಕ್ಷ ಸಂಘಟನೆಯತ್ತ ಗಮನ ಕೊಡಲು ಆರಂಭಿಸಿದ್ದಾರೆ. ಇದೇ ಪ್ರಯತ್ನದ ಭಾಗವಾಗಿ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡರು ಪರಾಜಿತ ಅಭ್ಯರ್ಥಿಗಳ ಜೊತೆ ಸಭೆ ನಡೆಸಿದ್ದಾರೆ. ಈ ವೇಳೆ ತಮ್ಮ ಅಳಲನ್ನು ತೋಡಿಕೊಂಡ ದೇವೇಗೌಡ್ರಿಗೆ, ಕಾರ್ಯಕರ್ತರು ಸವಾಲುಗಳನ್ನು ಹಾಕಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ