ಸಿದ್ದರಾಮಯ್ಯಗೆ ಶಾಕ್! ದೇವೇಗೌಡರ ಬತ್ತಳಿಕೆಯಲ್ಲಿ ಹೊಸ ಬಾಣ
ಪ್ರಸಕ್ತ ರಾಜಕೀಯ ವಿದ್ಯಮಾನಗಳ ನಡುವೆ ಸಿದ್ದರಾಮಯ್ಯಗೆ ಶಾಕ್ ನೀಡಲು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ನ್ನು ಬಲಪಡಿಸುವ ಜೊತೆಗೆ ಸಿದ್ದರಾಮಯ್ಯ ಪ್ರಭಾವವನ್ನು ನಿಯಂತ್ರಿಸಲು ದೇವೇಗೌಡರು ಸಂಪುಟದಲ್ಲಿ ಪ್ರಭಾವಿ ನಾಯಕರೊಬ್ಬರನ್ನು ಸೇರಿಸುವ ಲೆಕ್ಕಾಚಾರ ಹಾಕಿದ್ದಾರೆ.
ಪ್ರಸಕ್ತ ರಾಜಕೀಯ ವಿದ್ಯಮಾನಗಳ ನಡುವೆ ಸಿದ್ದರಾಮಯ್ಯಗೆ ಶಾಕ್ ನೀಡಲು ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಮಾಸ್ಟರ್ ಪ್ಲಾನ್ ಮಾಡಿದ್ದಾರೆ. ಹಳೆ ಮೈಸೂರು ಭಾಗದಲ್ಲಿ ಜೆಡಿಎಸ್ನ್ನು ಬಲಪಡಿಸುವ ಜೊತೆಗೆ ಸಿದ್ದರಾಮಯ್ಯ ಪ್ರಭಾವವನ್ನು ನಿಯಂತ್ರಿಸಲು ದೇವೇಗೌಡರು ಸಂಪುಟದಲ್ಲಿ ಪ್ರಭಾವಿ ನಾಯಕರೊಬ್ಬರನ್ನು ಸೇರಿಸುವ ಲೆಕ್ಕಾಚಾರ ಹಾಕಿದ್ದಾರೆ.