Asianet Suvarna News Asianet Suvarna News

ST ಸಮುದಾಯದ ಮೀಸಲಾತಿ ಕಿಚ್ಚು: ಸಿಎಂ ಭರವಸೆಯ ಮಾತುಗಳು..!

ಪರಿಶಿಷ್ಟ ಪಂಗಡಕ್ಕೆ 7.5ರಷ್ಟು ಮೀಸಲಾತಿಗೆ ಒತ್ತಾಯಿಸಿ ಮಂಗಳವಾರ ಬೆಂಗಳೂರಿನಲ್ಲಿ ವಾಲ್ಮೀಕಿ ಸಮುದಾಯದ ಬೃಹತ್ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಬಿಸಿ ಮುಟಿಸಿದೆ. ಇದಕ್ಕೆ  ಸಿಎಂ ಕುಮಾರಸ್ವಾಮಿ ಸ್ಪಂದಿಸಿದ್ದಾರೆ.  ಹಾಗಾದ್ರೆ ಸಿಎಂ ಅವರು  ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಬಗ್ಗೆ ಏನೆಲ್ಲ ಭರವಸೆ ನೀಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

ಬೆಂಗಳೂರು, (ಜೂ.25): ಪರಿಶಿಷ್ಟ ಪಂಗಡಕ್ಕೆ 7.5ರಷ್ಟು ಮೀಸಲಾತಿಗೆ ಒತ್ತಾಯಿಸಿ ಮಂಗಳವಾರ ಬೆಂಗಳೂರಿನಲ್ಲಿ ವಾಲ್ಮೀಕಿ ಸಮುದಾಯದ ಬೃಹತ್ ಪ್ರತಿಭಟನೆ ಮಾಡಿ ಸರ್ಕಾರಕ್ಕೆ ಬಿಸಿ ಮುಟಿಸಿದ್ದು, ಇದಕ್ಕೆ  ಸಿಎಂ ಕುಮಾರಸ್ವಾಮಿ ಸ್ಪಂದಿಸಿದ್ದಾರೆ.  ಹಾಗಾದ್ರೆ ಸಿಎಂ ಅವರು  ಪರಿಶಿಷ್ಟ ಪಂಗಡಕ್ಕೆ ಮೀಸಲಾತಿ ಬಗ್ಗೆ ಏನೆಲ್ಲ ಭರವಸೆ ನೀಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Video Top Stories