ಚಿದಂಬರಂ ಆಯ್ತು; ಮುಂದಿನ ಸರದಿ ಎಚ್ಡಿಕೆಯದ್ದು?
INX ಮೀಡಿಯಾಹೌಸ್ ಹಗರಣದಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ, ಮಾಜಿ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಜೈಲುಪಾಲಾಗಿದ್ದಾರೆ. ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಜೈಲು ಭಯ ಶುರುವಾಗಿದೆಯಾ? ಫೋನ್ ಟ್ಯಾಪಿಂಗ್ ಪ್ರಕರಣ ಮತ್ತು IMA ವಂಚನೆ ಪ್ರಕರಣದ ತನಿಖೆಯನ್ನು ಯಡಿಯೂರಪ್ಪ ಈಗಾಗಲೇ CBIಗೆ ವಹಿಸಿದ್ದಾರೆ.
ಬೆಂಗಳೂರು (ಆ.22): INX ಮೀಡಿಯಾಹೌಸ್ ಹಗರಣದಲ್ಲಿ ಕಾಂಗ್ರೆಸ್ ಪ್ರಭಾವಿ ನಾಯಕ, ಮಾಜಿ ಕೇಂದ್ರ ಗೃಹ ಸಚಿವ ಪಿ.ಚಿದಂಬರಂ ಜೈಲುಪಾಲಾಗಿದ್ದಾರೆ. ಯಡಿಯೂರಪ್ಪ ಸರ್ಕಾರ ಅಧಿಕಾರಕ್ಕೆ ಬರುತ್ತಿದ್ದಂತೆ ಮಾಜಿ ಸಿಎಂ ಎಚ್.ಡಿ. ಕುಮಾರಸ್ವಾಮಿಗೆ ಜೈಲು ಭಯ ಶುರುವಾಗಿದೆಯಾ? ಫೋನ್ ಟ್ಯಾಪಿಂಗ್ ಪ್ರಕರಣ ಮತ್ತು IMA ವಂಚನೆ ಪ್ರಕರಣದ ತನಿಖೆಯನ್ನು ಯಡಿಯೂರಪ್ಪ ಈಗಾಗಲೇ CBIಗೆ ವಹಿಸಿದ್ದಾರೆ.