Asianet Suvarna News Asianet Suvarna News

ಜೆಡಿಎಸ್‌ನಲ್ಲಿ ಧಗಧಗ: ಸೈಲೆಂಟ್ ಮೂಡ್‌ಗೆ ಕುಮಾರಸ್ವಾಮಿ

ಜೆಡಿಎಸ್ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹತ್ತಿರವಾಗುತ್ತಿದ್ದಾರೆ. ಬಿಜೆಪಿ ಶಾಸಕರ ಅಸಮಾಧಾನವನ್ನು ಮಟ್ಟ ಹಾಕಲು ಯಡಿಯೂರಪ್ಪ ಇದನ್ನೇ ಅಸ್ತ್ರ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತ್ರ ಫುಲ್ ಸೈಲೆಂಟ್ ಆಗ್ಬಿಟ್ಟಿದ್ದಾರೆ. ಜೆಡಿಎಸ್‌ನ ಒಂದೊಂದು ಪಾನ್‌ಗಳು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದರೂ ಇದ್ಯಾವುದಕ್ಕೆ ತಲೆಕೆಡಿಸಿಕೊಳ್ಳದೇ ಎಚ್ ಡಿಕೆ ಮೌನವಹಿಸಿದ್ದಾರೆ. ಅತ್ತ ದೊಡ್ಡಗೌಡ್ರು ಸಂಕಷ್ಟದಲ್ಲಿರುವ ಜೆಡಿಎಸ್ ಪಕ್ಷವನ್ನು ಸಂಘಟಿಸುವ ಮಾತುಗಳನ್ನಾಡುತ್ತಿದ್ದಾರೆ. ಇದರ ಮಧ್ಯೆ ಕುಮಾರಸ್ವಾಮಿ ಅವರ ಬಗ್ಗೆ ಕೆಲ ಜೆಡಿಎಸ್ ಅತೃಪ್ತ ಶಾಸಕರು ದೇವೇಗೌಡ್ರ ಬಳಿ  ಅಳಲುತೋಡಿಕೊಂಡಿದ್ದಾರೆ. ಇದರ ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.

ಬೆಂಗಳೂರು, (ಸೆ.14): ಜೆಡಿಎಸ್ ಶಾಸಕರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಹತ್ತಿರವಾಗುತ್ತಿದ್ದಾರೆ. ಬಿಜೆಪಿ ಶಾಸಕರ ಅಸಮಾಧಾನವನ್ನು ಮಟ್ಟ ಹಾಕಲು ಯಡಿಯೂರಪ್ಪ ಇದನ್ನೇ ಅಸ್ತ್ರ ಮಾಡಿಕೊಂಡಿದ್ದಾರೆ. ಮತ್ತೊಂದೆಡೆ ಕುಮಾರಸ್ವಾಮಿ ಮಾತ್ರ ಫುಲ್ ಸೈಲೆಂಟ್ ಆಗ್ಬಿಟ್ಟಿದ್ದಾರೆ. ಜೆಡಿಎಸ್‌ನ ಒಂದೊಂದು ಪಾನ್‌ಗಳು ಬಿಜೆಪಿ ನಾಯಕರ ಸಂಪರ್ಕದಲ್ಲಿದ್ದರೂ ಇದ್ಯಾವುದಕ್ಕೆ ತಲೆಕೆಡಿಸಿಕೊಳ್ಳದೇ ಎಚ್ ಡಿಕೆ ಮೌನವಹಿಸಿದ್ದಾರೆ. ಅತ್ತ ದೊಡ್ಡಗೌಡ್ರು ಸಂಕಷ್ಟದಲ್ಲಿರುವ ಜೆಡಿಎಸ್ ಪಕ್ಷವನ್ನು ಸಂಘಟಿಸುವ ಮಾತುಗಳನ್ನಾಡುತ್ತಿದ್ದಾರೆ. ಇದರ ಮಧ್ಯೆ ಕುಮಾರಸ್ವಾಮಿ ಅವರ ಬಗ್ಗೆ ಕೆಲ ಜೆಡಿಎಸ್ ಅತೃಪ್ತ ಶಾಸಕರು ದೇವೇಗೌಡ್ರ ಬಳಿ  ಅಳಲುತೋಡಿಕೊಂಡಿದ್ದಾರೆ.ಕುಮಾರಸ್ವಾಮಿ ಮಾತಿನಿಂದ ಏನೂ ತೋಚದೆ ಗೌಡ್ರು ಅಸಹಾಯಕರಾಗಿ ಕುಳಿತಿದ್ದಾರೆ. ಇದರ ಮತ್ತಷ್ಟು ಮಾಹಿತಿ ವಿಡಿಯೋನಲ್ಲಿ ನೋಡಿ.