
ನಿಖಿಲ್ ಸೋಲಿಗೆ ಕಾರಣ ಬಿಚ್ಚಿಟ್ಟ ಮಂಡ್ಯ ಕಾಂಗ್ರೆಸ್ ನಾಯಕರು!
ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಹೈ ವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಗೆಲುವಿನ ಕ್ರೆಡಿಟ್ ಮತ್ತು ಸೋಲಿನ ಕಾರಣಗಳ ಬಗ್ಗೆ ಚರ್ಚೆ ಮತ್ತು ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ. ನಿಖಿಲ್ ಕುಮಾರಸ್ವಾಮಿ ಸೋಲಿಗೆ ಕಾರಣ ಏನೆಂಬುವುದನ್ನು ಈಗ ಮಂಡ್ಯದ ಕಾಂಗ್ರೆಸ್ ನಾಯಕರೇ ಬಿಚ್ಚಿಟ್ಟಿದ್ದಾರೆ.
ಕಳೆದ ಲೋಕಸಭಾ ಚುನಾವಣೆಯಲ್ಲಿ ಭಾರೀ ಕುತೂಹಲ ಕೆರಳಿಸಿದ್ದ ಹೈ ವೋಲ್ಟೇಜ್ ಕ್ಷೇತ್ರ ಮಂಡ್ಯದಲ್ಲಿ ಗೆಲುವಿನ ಕ್ರೆಡಿಟ್ ಮತ್ತು ಸೋಲಿನ ಕಾರಣಗಳ ಬಗ್ಗೆ ಚರ್ಚೆ ಮತ್ತು ಆರೋಪ-ಪ್ರತ್ಯಾರೋಪಗಳು ಮುಂದುವರಿದಿವೆ. ನಿಖಿಲ್ ಕುಮಾರಸ್ವಾಮಿ ಸೋಲಿಗೆ ಕಾರಣ ಏನೆಂಬುವುದನ್ನು ಈಗ ಮಂಡ್ಯದ ಕಾಂಗ್ರೆಸ್ ನಾಯಕರೇ ಬಿಚ್ಚಿಟ್ಟಿದ್ದಾರೆ.
Add Asianetnews Kannada as a Preferred Source
