Asianet Suvarna News Asianet Suvarna News

ಸುಪ್ರೀಂ ತೀರ್ಪು: ಹೆಚ್.ಡಿ ರೇವಣ್ಣ ಅಂದ್ರು ಜನ ಹೇಳಲಿ ತಪ್ಪು-ಒಪ್ಪು!

ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ನಾಯಕ, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಸುಪ್ರೀಂಕೋರ್ಟ್ ತೀರ್ಪನ್ನು ಎಲ್ಲರೂ ಒಪ್ಪಬೇಕು ಎಂದು ಹೇಳಿದ್ದಾರೆ.

ಬೆಂಗಳೂರು(ಸೆ.26): ಅನರ್ಹ ಶಾಸಕರ ಅರ್ಜಿಯ ವಿಚಾರಣೆಯನ್ನು ಮುಂದೂಡಿರುವ ಸುಪ್ರೀಂಕೋರ್ಟ್, ಪ್ರಕರಣ ಇತ್ಯರ್ಥವಾಗುವವರೆಗೆ ಉಪಚುನಾವಣೆಯನ್ನು ಮುಂದೂಡಿ ಆದೇಶ ನೀಡಿದೆ. ಇತ್ತ ಸುಪ್ರೀಂ ಆದೇಶದ ಕುರಿತು ಪ್ರತಿಕ್ರಿಯೆ ನೀಡಿರುವ ಜೆಡಿಎಸ್ ನಾಯಕ, ಮಾಜಿ ಸಚಿವ ಹೆಚ್.ಡಿ.ರೇವಣ್ಣ, ಸುಪ್ರೀಂಕೋರ್ಟ್ ತೀರ್ಪನ್ನು ಎಲ್ಲರೂ ಒಪ್ಪಬೇಕು ಎಂದು ಹೇಳಿದ್ದಾರೆ. ಆದರೆ ಅನರ್ಹರು ಅತ್ಯುನ್ನತ ಸಾಂವಿಧಾನಿಕ ಸಂಸ್ಥೆಗೆ ಅಗೌರವ ತೋರಿದ್ದು, ಅವರ ಸ್ಪರ್ಧೆಗೆ ಅವಕಾಶ ಕೊಡಬಾರದು ಎಂದು ರೇವಣ್ಣ ಅಭಿಪ್ರಾಯಪಟ್ಟಿದ್ದಾರೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ..  

Video Top Stories