Asianet Suvarna News Asianet Suvarna News

ಸಾಲಮನ್ನಾ: ಡಿ-ಬಾಸ್‌ಗೆ ಡಿಚ್ಚಿ ಕೊಟ್ಟ ರೇವಣ್ಣ!

ರೈತರ ಸಾಲ ಮನ್ನಾ ಕುರಿತು ನಟ ದರ್ಶನ್ ಹೇಳಿಕೆಗೆ ಈಗ ಸಚಿವ ಎಚ್.ಡಿ. ರೇವಣ್ಣ ಕೂಡಾ ತಿರುಗೇಟು ನೀಡಿದ್ದಾರೆ. ನಟರಿಗೇನು ಗೊತ್ತು ರೈತರ ಕಷ್ಟ ಎಂದು ಪ್ರಶ್ನಿಸಿರುವ ರೇವಣ್ಣ, ತಮ್ಮ ಸಂಭಾವನೆಯ ಅರ್ಧದಷ್ಟು ಹಣವನ್ನು ರೈತರಿಗೆ ನೀಡುವಂತೆ ಸವಾಲೆಸೆದಿದ್ದಾರೆ. 

ರೈತರ ಸಾಲ ಮನ್ನಾ ಕುರಿತು ನಟ ದರ್ಶನ್ ಹೇಳಿಕೆಗೆ ಈಗ ಸಚಿವ ಎಚ್.ಡಿ. ರೇವಣ್ಣ ಕೂಡಾ ತಿರುಗೇಟು ನೀಡಿದ್ದಾರೆ. ನಟರಿಗೇನು ಗೊತ್ತು ರೈತರ ಕಷ್ಟ ಎಂದು ಪ್ರಶ್ನಿಸಿರುವ ರೇವಣ್ಣ, ತಮ್ಮ ಸಂಭಾವನೆಯ ಅರ್ಧದಷ್ಟು ಹಣವನ್ನು ರೈತರಿಗೆ ನೀಡುವಂತೆ ಸವಾಲೆಸೆದಿದ್ದಾರೆ. 

Video Top Stories