Asianet Suvarna News Asianet Suvarna News

‘ಕುಮಾರಸ್ವಾಮಿ ಬಾಯಲ್ಲಿ ಇದ್ದಿದ್ದನ್ನು ವಿಶ್ವನಾಥ್‌ ಹೇಳಿದ್ದಾರೆ’

ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯ ಮತ್ತಷ್ಟು ಜೋರಾಗಿದೆ.   ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಕುರಿತಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ನೀಡಿರುವ ಹೇಳಿಕೆ ಸಿಎಂ ಕುಮಾರಸ್ವಾಮಿ  ಏನು ಹೇಳಬೇಕು ಎಂದುಕೊಂಡಿದ್ದರೋ ಅದೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.

ಜೆಡಿಎಸ್ ಮತ್ತು ಕಾಂಗ್ರೆಸ್ ನಡುವಿನ ಭಿನ್ನಾಭಿಪ್ರಾಯ ಮತ್ತಷ್ಟು ಜೋರಾಗಿದೆ.   ಕಾಂಗ್ರೆಸ್ ನಾಯಕ ಮಾಜಿ ಸಿಎಂ ಸಿದ್ದರಾಮಯ್ಯ ಕುರಿತಾಗಿ ಜೆಡಿಎಸ್ ರಾಜ್ಯಾಧ್ಯಕ್ಷ ಎಚ್. ವಿಶ್ವನಾಥ್ ನೀಡಿರುವ ಹೇಳಿಕೆ ಸಿಎಂ ಕುಮಾರಸ್ವಾಮಿ  ಏನು ಹೇಳಬೇಕು ಎಂದುಕೊಂಡಿದ್ದರೋ ಅದೆ ಆಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಆರೋಪಿಸಿದ್ದಾರೆ.