Asianet Suvarna News Asianet Suvarna News

ಧಾರಾಕಾರ ಮಳೆಗೆ ದೇವಸ್ಥಾನ ಸಂಪೂರ್ಣ ಜಲಾವೃತ; ಕೊಚ್ಚಿ ಹೋದ ಪಲ್ಲಕ್ಕಿ

ರಾಜ್ಯದ ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ನಿನ್ನೆ ಸುರಿದ ಧಾರಾಕಾರ ಮಳೆಗೆ ವಿಜಯಪುರದ ಕಳ್ಳಕವಟಗಿ ಗ್ರಾಮದಲ್ಲಿರುವ ಸಂಗಮನಾಥ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ದೇವರ ಪಲ್ಲಕ್ಕಿ ಕೊಚ್ಚಿ ಹೋಗಿದೆ. 

ರಾಜ್ಯದ ಕೆಲವೆಡೆ ಉತ್ತಮ ಮಳೆಯಾಗುತ್ತಿದೆ. ನಿನ್ನೆ ಸುರಿದ ಧಾರಾಕಾರ ಮಳೆಗೆ ವಿಜಯಪುರದ ಕಳ್ಳಕವಟಗಿ ಗ್ರಾಮದಲ್ಲಿರುವ ಸಂಗಮನಾಥ ದೇವಸ್ಥಾನ ಸಂಪೂರ್ಣ ಜಲಾವೃತವಾಗಿದೆ. ದೇವರ ಪಲ್ಲಕ್ಕಿ ಕೊಚ್ಚಿ ಹೋಗಿದೆ.