ಚಿಕ್ಕಮಗಳೂರು: ಎಡೆಬಿಡದೆ ಸುರಿಯುತ್ತಿದೆ ಮಳೆ, ಆತಂಕದಲ್ಲಿ ಜನ!

ಚಿಕ್ಕಮಗಳೂರು(ಸೆ.07): ಕಳೆದ 3 ದಿನಗಳಿಂದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಜನರು ಆತಂಕಗೊಂಡಿದ್ದಾರೆ. ನದಿ, ತೊರೆಗಳು ತುಂಬಿ ಹರಿಯುತ್ತಿದೆ. ಸತತ ಮಳೆಯಿಂದ ಜನರು ಹೊರಗೆ ಬರಲು ಸಾಧ್ಯವಾಗದೇ ಪರದಾಡುವಂತಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ಮಳೆಯ ಆರ್ಭಟದ ವಿವರ ಇಲ್ಲಿದೆ.

Share this Video
  • FB
  • Linkdin
  • Whatsapp

ಚಿಕ್ಕಮಗಳೂರು(ಸೆ.07): ಕಳೆದ 3 ದಿನಗಳಿಂದ ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯಲ್ಲಿ ಸುರಿಯುತ್ತಿರುವ ಮಳೆಯಿಂದ ಜನರು ಆತಂಕಗೊಂಡಿದ್ದಾರೆ. ನದಿ, ತೊರೆಗಳು ತುಂಬಿ ಹರಿಯುತ್ತಿದೆ. ಸತತ ಮಳೆಯಿಂದ ಜನರು ಹೊರಗೆ ಬರಲು ಸಾಧ್ಯವಾಗದೇ ಪರದಾಡುವಂತಾಗಿದೆ. ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಚಿಕ್ಕಮಗಳೂರು ಮಳೆಯ ಆರ್ಭಟದ ವಿವರ ಇಲ್ಲಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video