ಕಾಂಗ್ರೆಸ್ ತಂತ್ರ ಬಿಚ್ಚಿಟ್ಟ ಜಾರಕಿಹೊಳಿ; ಎಚ್.ಕೆ ಪಾಟೀಲ್ ಬಾಯಲ್ಲಿ ಮೈತ್ರಿ ಸರ್ಕಾರದ ಭವಿಷ್ಯ!
ರಾಜೀನಾಮೆ ಕೊಟ್ಟು ಮುಂಬೈ ಹೋಟೆಲ್ ಸೇರಿರುವ ಬಂಡಾಯ ಶಾಸಕರನ್ನು ವಾಪಾಸು ಕರೆತರಲು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಹರಸಾಹಸ ಪಡುತ್ತಿವೆ. ಸರ್ಕಾರ ಉಳಿಸಲು ಕಾಂಗ್ರೆಸ್ ತಂತ್ರವೇನು? ಎಂಬುವುದನ್ನು ಸತೀಶ್ ಜಾರಕಿಹೊಳಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಮೈತ್ರಿ ಸರ್ಕಾರದ ಅಸ್ತಿತ್ವದ ಬಗ್ಗೆ ಎಚ್.ಕೆ. ಪಾಟೀಲ್ ಭವಿಷ್ಯ ನುಡಿದಿದ್ದಾರೆ.
ರಾಜೀನಾಮೆ ಕೊಟ್ಟು ಮುಂಬೈ ಹೋಟೆಲ್ ಸೇರಿರುವ ಬಂಡಾಯ ಶಾಸಕರನ್ನು ವಾಪಾಸು ಕರೆತರಲು ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಹರಸಾಹಸ ಪಡುತ್ತಿವೆ. ಸರ್ಕಾರ ಉಳಿಸಲು ಕಾಂಗ್ರೆಸ್ ತಂತ್ರವೇನು? ಎಂಬುವುದನ್ನು ಸತೀಶ್ ಜಾರಕಿಹೊಳಿ ಬಿಚ್ಚಿಟ್ಟಿದ್ದಾರೆ. ಇದೇ ವೇಳೆ ಮೈತ್ರಿ ಸರ್ಕಾರದ ಅಸ್ತಿತ್ವದ ಬಗ್ಗೆ ಎಚ್.ಕೆ. ಪಾಟೀಲ್ ಭವಿಷ್ಯ ನುಡಿದಿದ್ದಾರೆ.