
ಮುಂಬೈಯಿಂದ ಸಂದೇಶ: ‘ಬಂಡಾಯ ಶಾಸಕರಿಗೆ ಭಾರೀ ಆಘಾತ!’
ರಾಜೀನಾಮೆ ಕೊಟ್ಟು ಮುಂಬೈಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರಿಗೆ ಆಘಾತವಾಗಿದೆಯಂತೆ. ಕೊನೆ ಕ್ಷಣದಲ್ಲಿ ಕಾಂಗ್ರೆಸ್ಗೆ ತಿರುಮಂತ್ರ ಹಾಕಿ ಮುಂಬೈ ಸೇರಿರುವ ಎಂ.ಟಿ.ಬಿ. ನಾಗರಾಜ್ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
ಬೆಂಗಳೂರು/ ಮುಂಬೈ (ಜು.19): ರಾಜೀನಾಮೆ ಕೊಟ್ಟು ಮುಂಬೈಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರಿಗೆ ಆಘಾತವಾಗಿದೆಯಂತೆ. ಕೊನೆ ಕ್ಷಣದಲ್ಲಿ ಕಾಂಗ್ರೆಸ್ಗೆ ತಿರುಮಂತ್ರ ಹಾಕಿ ಮುಂಬೈ ಸೇರಿರುವ ಎಂ.ಟಿ.ಬಿ. ನಾಗರಾಜ್ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ