ಮುಂಬೈಯಿಂದ ಸಂದೇಶ: ‘ಬಂಡಾಯ ಶಾಸಕರಿಗೆ ಭಾರೀ ಆಘಾತ!’
ರಾಜೀನಾಮೆ ಕೊಟ್ಟು ಮುಂಬೈಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರಿಗೆ ಆಘಾತವಾಗಿದೆಯಂತೆ. ಕೊನೆ ಕ್ಷಣದಲ್ಲಿ ಕಾಂಗ್ರೆಸ್ಗೆ ತಿರುಮಂತ್ರ ಹಾಕಿ ಮುಂಬೈ ಸೇರಿರುವ ಎಂ.ಟಿ.ಬಿ. ನಾಗರಾಜ್ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ತಮ್ಮ ನೋವನ್ನು ತೋಡಿಕೊಂಡಿದ್ದಾರೆ.
ಬೆಂಗಳೂರು/ ಮುಂಬೈ (ಜು.19): ರಾಜೀನಾಮೆ ಕೊಟ್ಟು ಮುಂಬೈಯಲ್ಲಿ ಬೀಡುಬಿಟ್ಟಿರುವ ಬಂಡಾಯ ಶಾಸಕರಿಗೆ ಆಘಾತವಾಗಿದೆಯಂತೆ. ಕೊನೆ ಕ್ಷಣದಲ್ಲಿ ಕಾಂಗ್ರೆಸ್ಗೆ ತಿರುಮಂತ್ರ ಹಾಕಿ ಮುಂಬೈ ಸೇರಿರುವ ಎಂ.ಟಿ.ಬಿ. ನಾಗರಾಜ್ ವಿಡಿಯೋವೊಂದನ್ನು ಬಿಡುಗಡೆ ಮಾಡಿದ್ದು, ತಮ್ಮ ನೋವನ್ನು ತೋಡಿಕೊಂಡಿದ್ದಾರೆ.