‘ನೀರು ಬಿಡೋದು ನನ್ನ ಕೈಲಿಲ್ಲ, ಬೇಕಾದರೆ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲಿ’

ಕಳೆದ 7 ದಿನಗಳಿಂದ ಮಂಡ್ಯ ರೈತರು ನೀರು ಬಿಡುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿದ್ದ ಕುಮಾರಸ್ವಾಮಿ ಕೆಆರ್ ಎಸ್ ಬದಲು ದೆಹಲಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲಿ ಎಂದು ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಕಳೆದ 7 ದಿನಗಳಿಂದ ಮಂಡ್ಯ ರೈತರು ನೀರು ಬಿಡುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿದ್ದ ಕುಮಾರಸ್ವಾಮಿ ಕೆಆರ್ ಎಸ್ ಬದಲು ದೆಹಲಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲಿ ಎಂದು ಹೇಳಿದ್ದಾರೆ.

Related Video