‘ನೀರು ಬಿಡೋದು ನನ್ನ ಕೈಲಿಲ್ಲ, ಬೇಕಾದರೆ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲಿ’
ಕಳೆದ 7 ದಿನಗಳಿಂದ ಮಂಡ್ಯ ರೈತರು ನೀರು ಬಿಡುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿದ್ದ ಕುಮಾರಸ್ವಾಮಿ ಕೆಆರ್ ಎಸ್ ಬದಲು ದೆಹಲಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲಿ ಎಂದು ಹೇಳಿದ್ದಾರೆ.
ಕಳೆದ 7 ದಿನಗಳಿಂದ ಮಂಡ್ಯ ರೈತರು ನೀರು ಬಿಡುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿದ್ದ ಕುಮಾರಸ್ವಾಮಿ ಕೆಆರ್ ಎಸ್ ಬದಲು ದೆಹಲಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲಿ ಎಂದು ಹೇಳಿದ್ದಾರೆ.