‘ನೀರು ಬಿಡೋದು ನನ್ನ ಕೈಲಿಲ್ಲ, ಬೇಕಾದರೆ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲಿ’

ಕಳೆದ 7 ದಿನಗಳಿಂದ ಮಂಡ್ಯ ರೈತರು ನೀರು ಬಿಡುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿದ್ದ ಕುಮಾರಸ್ವಾಮಿ ಕೆಆರ್ ಎಸ್ ಬದಲು ದೆಹಲಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲಿ ಎಂದು ಹೇಳಿದ್ದಾರೆ.

Share this Video
  • FB
  • Linkdin
  • Whatsapp

ಕಳೆದ 7 ದಿನಗಳಿಂದ ಮಂಡ್ಯ ರೈತರು ನೀರು ಬಿಡುವಂತೆ ಅಹೋರಾತ್ರಿ ಧರಣಿ ನಡೆಸುತ್ತಿದ್ದಾರೆ. ಗ್ರಾಮ ವಾಸ್ತವ್ಯದಲ್ಲಿದ್ದ ಕುಮಾರಸ್ವಾಮಿ ಕೆಆರ್ ಎಸ್ ಬದಲು ದೆಹಲಿ ಪ್ರಾಧಿಕಾರದ ಕಚೇರಿಗೆ ಮುತ್ತಿಗೆ ಹಾಕಲಿ ಎಂದು ಹೇಳಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video