ಎಸ್ಎಂ ಕೃಷ್ಣ ಮನೆಗೆ ಸುಧಾಕರ್, ಕಾರಣ ಬಿಚ್ಚಿಟ್ಟ ಪರಮೇಶ್ವರ
ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತಿಯ ಹೊಗೆ ಕಾಣಿಸಿಕೊಂಡಿದ್ದರೂ ಡಿಸಿಎಂ ಡಾ. ಜಿ.ಪರಮೇಶ್ವರ ಮಾತ್ರ ತಲೆ ಕೆಡಿಸಿಕೊಂಡಿಲ್ಲ. ನನಗೆ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಮತ್ತು ರಮೇಶ್ ಜಾರಕಿಹೊಳಿ ಮೇಲೆ ನನಗೆ ನಂಬಿಕೆಯಿದೆ ಎಂದು ಪರಮೇಶ್ವರ ಹೇಳಿದ್ದಾರೆ.
ಕಾಂಗ್ರೆಸ್ ಪಾಳಯದಲ್ಲಿ ಅತೃಪ್ತಿಯ ಹೊಗೆ ಕಾಣಿಸಿಕೊಂಡಿದ್ದರೂ ಡಿಸಿಎಂ ಡಾ. ಜಿ.ಪರಮೇಶ್ವರ ಮಾತ್ರ ತಲೆ ಕೆಡಿಸಿಕೊಂಡಿಲ್ಲ. ನನಗೆ ಚಿಕ್ಕಬಳ್ಳಾಪುರ ಶಾಸಕ ಡಾ. ಸುಧಾಕರ್ ಮತ್ತು ರಮೇಶ್ ಜಾರಕಿಹೊಳಿ ಮೇಲೆ ನನಗೆ ನಂಬಿಕೆಯಿದೆ ಎಂದು ಪರಮೇಶ್ವರ ಹೇಳಿದ್ದಾರೆ.