‘ಡೋಂಟ್ ವರಿ ಬ್ರದರ್’ ಎಚ್ಡಿಕೆಗೆ ಸಿದ್ದು ಅಭಯ!
ಲೋಕಸಭಾ ಚುನಾವಣಾ ಫಲಿತಾಂಶದಿಂದ ಮೈತ್ರಿ ನಾಯಕರು ಆಘಾತಕ್ಕೊಳಗಾಗಿದ್ದಾರೆ. ಸಿಎಂ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ರಾತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಅವರಿಬ್ಬರ ನಡುವೆ ಏನು ಮಾತುಕತೆ ನಡೆದಿದೆ? ಈ ಸ್ಟೋರಿ ನೋಡಿ...
ಲೋಕಸಭಾ ಚುನಾವಣಾ ಫಲಿತಾಂಶದಿಂದ ಮೈತ್ರಿ ನಾಯಕರು ಆಘಾತಕ್ಕೊಳಗಾಗಿದ್ದಾರೆ. ಸಿಎಂ ಎಚ್.ಡಿ. ಕುಮಾರಸ್ವಾಮಿ ಶುಕ್ರವಾರ ರಾತ್ರಿ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ. ಅವರಿಬ್ಬರ ನಡುವೆ ಏನು ಮಾತುಕತೆ ನಡೆದಿದೆ? ಈ ಸ್ಟೋರಿ ನೋಡಿ...