Asianet Suvarna News Asianet Suvarna News

IMA ವಂಚನೆ ಪ್ರಕರಣ: ರೋಷನ್ ಬೇಗ್ ರಕ್ಷಣೆಗೆ ರಾಜ್ಯಪಾಲರು..?

IMA ವಂಚನೆ ಪ್ರಕರಣವನ್ನು ಇದೀಗ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿದ್ದು, ತನಿಖೆ ಚುರುಕಾಗಿದೆ. ಇದರ ಮಧ್ಯೆ ಐಎಂಎ ಪ್ರಕರಣದಲ್ಲಿ ಕಾಂಗ್ರೆಸ್ ಅನರ್ಹ ಶಾಸಕ ರೋಷನ್ ಬೇಗ್ ಹೆಸರು ತಳುಕು ಹಾಕಿಕೊಂಡಿದೆ. ಆದ್ರೆ, ರೋಷನ್ ಬೇಗ್ ರಕ್ಷಣೆಗೆ ರಾಜ್ಯಪಾಲ ವಾಜುಭಾಯಿ ವಾಲಾ ನಿಂತಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಬೇಗ್ ರಕ್ಷಣೆಗೆ ರಾಜ್ಯಪಾಲರು ಬರೆದಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿದೆ. ಏನಿದು ಪತ್ರ? ವಿಡಿಯೋನಲ್ಲಿ ನೋಡಿ.   

ಬೆಂಗಳೂರು, [ಸೆ.15]: IMA ವಂಚನೆ ಪ್ರಕರಣವನ್ನು ಇದೀಗ ರಾಜ್ಯ ಸರ್ಕಾರ ಸಿಬಿಐ ತನಿಖೆಗೆ ವಹಿಸಿದ್ದು, ತನಿಖೆ ಚುರುಕಾಗಿದೆ. ಇದರ ಮಧ್ಯೆ ಐಎಂಎ ಪ್ರಕರಣದಲ್ಲಿ ಕಾಂಗ್ರೆಸ್ ಅನರ್ಹ ಶಾಸಕ ರೋಷನ್ ಬೇಗ್ ಹೆಸರು ತಳುಕು ಹಾಕಿಕೊಂಡಿದೆ. ಆದ್ರೆ, ರೋಷನ್ ಬೇಗ್ ರಕ್ಷಣೆಗೆ ರಾಜ್ಯಪಾಲ ವಾಜುಭಾಯಿ ವಾಲಾ ನಿಂತಿದ್ದಾರಾ ಎನ್ನುವ ಪ್ರಶ್ನೆಗಳು ಉದ್ಭವಿಸಿವೆ. ಬೇಗ್ ರಕ್ಷಣೆಗೆ ರಾಜ್ಯಪಾಲರು ಬರೆದಿದ್ದಾರೆ ಎನ್ನಲಾದ ಪತ್ರ ವೈರಲ್ ಆಗಿದೆ. ಏನಿದು ಪತ್ರ? ವಿಡಿಯೋನಲ್ಲಿ ನೋಡಿ.

Video Top Stories