‘ಡಿಕೆಶಿ ಬರೀ ಕಾಗದದ ಹುಲಿ; ಮೈತ್ರಿ ಸರ್ಕಾರಕ್ಕೆ ಸಿದ್ದರಾಮಯ್ಯನೇ ಟೈಂ ಬಾಂಬ್’
ಟ್ರಬಲ್ ಶೂಟರ್ ಜಗದೀಶ್ ಶೆಟ್ಟರ್ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಸರ್ಕಾರಕ್ಕೆ ಸಿದ್ದರಾಮಯ್ಯನೇ ಟೈಂ ಬಾಂಬ್ ಎಂದಿದ್ದಾರೆ. ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಮೇ 23 ಕ್ಕೆ ಸರ್ಕಾರ ಬೀಳುತ್ತೆ ಎಂದಿದ್ದಾರೆ.
ಟ್ರಬಲ್ ಶೂಟರ್ ಜಗದೀಶ್ ಶೆಟ್ಟರ್ ಡಿಕೆಶಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಕುಮಾರಸ್ವಾಮಿ ಸರ್ಕಾರಕ್ಕೆ ಸಿದ್ದರಾಮಯ್ಯನೇ ಟೈಂ ಬಾಂಬ್ ಎಂದಿದ್ದಾರೆ. ಮೈತ್ರಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಾ ಮೇ 23 ಕ್ಕೆ ಸರ್ಕಾರ ಬೀಳುತ್ತೆ ಎಂದಿದ್ದಾರೆ.