Asianet Suvarna News Asianet Suvarna News

‘ಸಿಎಂ ಹೋಮ-ಹವನ, ದೇವಸ್ಥಾನ ಭೇಟಿ ನಿಲ್ಲಿಸಲಿ’

ಉತ್ತರ ಕರ್ನಾಟಕದಲ್ಲಿ ಭೀಕರ ಬರ ತಾಂಡವವಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಸತ್ತು ಹೋಗಿದೆ ಎಂದು ಕಿಡಿ ಕಾರಿರುವ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್, ಸಿಎಂ ಹೋಮ-ಹವನ, ದೇವಸ್ಥಾನಗಳ ಭೇಟಿ ನಿಲ್ಲಿಸಿ, ಜನರ ಸಮಸ್ಯೆಗಳಿಗೆ ಕಿವಿಯಾಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಉತ್ತರ ಕರ್ನಾಟಕದಲ್ಲಿ ಭೀಕರ ಬರ ತಾಂಡವವಾಡುತ್ತಿದೆ. ಆದರೆ ರಾಜ್ಯ ಸರ್ಕಾರ ಸತ್ತು ಹೋಗಿದೆ ಎಂದು ಕಿಡಿ ಕಾರಿರುವ ಬಿಜೆಪಿ ಮುಖಂಡ ಜಗದೀಶ್ ಶೆಟ್ಟರ್, ಸಿಎಂ ಹೋಮ-ಹವನ, ದೇವಸ್ಥಾನಗಳ ಭೇಟಿ ನಿಲ್ಲಿಸಿ, ಜನರ ಸಮಸ್ಯೆಗಳಿಗೆ ಕಿವಿಯಾಗಲಿ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.