
ಮೈತ್ರಿ ಖತಂ ಅಥವಾ ಖಾಯಂ?: ನಿಲುವು ಪ್ರಕಟಿಸಿದ ದೇವೇಗೌಡ್ರು
ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸಿ, ಚುನಾವಣೆಯನ್ನು ಎದುರಿಸುವ ಬಗ್ಗೆ ಜೆಡಿಎಸ್ ನಾಯಕರು ಹೇಳಿಕೆಗಳನ್ನು ನೀಡುತ್ತಿರುವ ಬೆನ್ನಲ್ಲೇ, ತಿರುಪತಿ ಪ್ರವಾಸದಲ್ಲಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ತಮ್ಮ ನಿಲುವನ್ನು ಪ್ರಕಟಿಸಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ....
ರಾಜ್ಯದಲ್ಲಿ ಮೈತ್ರಿ ಸರ್ಕಾರ ವಿಸರ್ಜಿಸಿ, ಚುನಾವಣೆಯನ್ನು ಎದುರಿಸುವ ಬಗ್ಗೆ ಜೆಡಿಎಸ್ ನಾಯಕರು ಹೇಳಿಕೆಗಳನ್ನು ನೀಡುತ್ತಿರುವ ಬೆನ್ನಲ್ಲೇ, ತಿರುಪತಿ ಪ್ರವಾಸದಲ್ಲಿರುವ ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ತಮ್ಮ ನಿಲುವನ್ನು ಪ್ರಕಟಿಸಿದ್ದಾರೆ. ಅವರೇನು ಹೇಳಿದ್ದಾರೆ ನೋಡೋಣ ಬನ್ನಿ....
Add Asianetnews Kannada as a Preferred Source
