Asianet Suvarna News Asianet Suvarna News

ಅನರ್ಹಗೊಳಿಸಿದ ಬಳಿಕ ಮೊದಲ ಸುದ್ದಿಗೋಷ್ಠಿ: ದೇವೇಗೌಡ್ರ ಕ್ಷಮೆಯಾಚಿಸಿದ ವಿಶ್ವನಾಥ್

ಅನರ್ಹಗೊಳಿಸಿದ ಬಳಿಕ ಮೈಸೂರಿನಲ್ಲಿ ಎಚ್ ವಿಶ್ವನಾಥ್ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಜೀನಾಮೆ ನೀಡಿರುವ ಬಗ್ಗೆ ಕಾರಣ ನೀಡಿದ್ದಾರೆ. 

ಮೈಸೂರು, [ಆ.04]: ಅನರ್ಹಗೊಳಿಸಿದ ಬಳಿಕ ಮೈಸೂರಿನಲ್ಲಿ ಎಚ್ ವಿಶ್ವನಾಥ್ ಮೊದಲ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ರಾಜೀನಾಮೆ ನೀಡಿರುವ ಬಗ್ಗೆ ಕಾರಣ ನೀಡಿದ್ದಾರೆ. ಅಷ್ಟೇ ಅಲ್ಲದೇ ಜೆಡಿಎಸ್ ವರಿಷ್ಠ ಎಚ್. ಡಿ,ದೇವೇಗೌಡ್ರ ಕ್ಷಮೆಯಾಚಿಸಿದ್ದಾರೆ. ಹಾಗಾದ್ರೆ ವಿಶ್ವನಾಥ್ ಏನೆಲ್ಲ ಮಾತನಾಡಿದ್ದಾರೆ ಎನ್ನುವುದನ್ನು ಅವರ ಬಾಯಿಂದಲೇ ಕೇಳಿ.

Video Top Stories