ತೊಂದ್ರೆ ಕೊಡೋದು ಬಿಜೆಪಿ ಕಾಯಕ; ಡಿಕೆಶಿ ಬೆನ್ನಿಗೆ ನಿಂತ ಜೆಡಿಎಸ್ ನಾಯಕ

ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ (ED) ಕಂಟಕ ಎದುರಾಗಿದೆ. ಆದಾಯ ಮೀರಿದ ಆಸ್ತಿಯ ಮೂಲ ಪ್ರಕರಣದ ಸಂಬಂಧ ED ತಮ್ಮ ವಿರುದ್ಧ ಜಾರಿಗೊಳಿಸಿದ್ದ ಸಮನ್ಸ್‌ ಹಾಗೂ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ. ಜೆಡಿಎಸ್ ನಾಯಕರೊಬ್ಬರು ಡಿಕೆಶಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. 
 

Share this Video
  • FB
  • Linkdin
  • Whatsapp

ಬೆಂಗಳೂರು (ಆ.30): ಕಾಂಗ್ರೆಸ್ ಪ್ರಭಾವಿ ನಾಯಕ ಡಿ.ಕೆ.ಶಿವಕುಮಾರ್ ಗೆ ಜಾರಿ ನಿರ್ದೇಶನಾಲಯ (ED) ಕಂಟಕ ಎದುರಾಗಿದೆ. ಆದಾಯ ಮೀರಿದ ಆಸ್ತಿಯ ಮೂಲ ಪ್ರಕರಣದ ಸಂಬಂಧ ED ತಮ್ಮ ವಿರುದ್ಧ ಜಾರಿಗೊಳಿಸಿದ್ದ ಸಮನ್ಸ್‌ ಹಾಗೂ ತನಿಖೆಯನ್ನು ರದ್ದುಪಡಿಸುವಂತೆ ಕೋರಿ ಡಿಕೆಶಿ ಸಲ್ಲಿಸಿದ್ದ ಅರ್ಜಿಗಳನ್ನು ಹೈಕೋರ್ಟ್‌ ವಜಾಗೊಳಿಸಿದೆ. ಜೆಡಿಎಸ್ ನಾಯಕರೊಬ್ಬರು ಡಿಕೆಶಿ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. 

Add Asianetnews Kannada as a Preferred SourcegooglePreferred

ಇದನ್ನೂ ಓದಿ:

ಇಡಿ ಕೇಸ್ : ಡಿ.ಕೆ.ಶಿವಕುಮಾರ್ ಮುಂದಿನ ದಾರಿ ಏನು ?

ತೀರ್ಪು ಪ್ರಕಟಿಸಿದ ಹೈಕೋರ್ಟ್: ED ಬಲೆಗೆ ಡಿಕೆ ಶಿವಕುಮಾರ್‌

Related Video