Asianet Suvarna News Asianet Suvarna News

ಲಂಕಾ ಸ್ಟೋಟಕ್ಕೆ ಜೆಡಿಎಸ್ ಮುಖಂಡರು ಬಲಿ: ಮೊಯ್ಲಿ ಸಂತಾಪ

ಶ್ರೀಲಂಕಾದಲ್ಲಿ ಉಗ್ರರ ಅಟ್ಟಹಾಸಕ್ಕೆ 300ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಇವರಲ್ಲಿ ಐದು ಮಂದಿ ಕನ್ನಡಿಗರೂ ಸೇರಿದ್ದಾರೆ. ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದಿದೆ, ಇದರ ಪ್ರಚಾರ ಕಾರ್ಯದಲ್ಲಿ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಪರ ಪ್ರಚಾರ ನಡೆಸಿದ್ದ ಜೆಡಿಎಸ್ ಮುಖಂಡರೂ ಈ ಸ್ಫೋಟದಲ್ಲಿ ಬಲಿಯಾಗಿದ್ದಾಋಎ ಎಂಬ ಮಹಿತಿ ಲಭ್ಯವಾಗಿದೆ. ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿದ್ದ ಮುಖಂಡರು ರಿಲ್ಯಾಕ್ಸ್ ಮಾಡಲೆಂದು ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದರು. ದುರಾದೃಷ್ವಶಾತ್ ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ.

ಕೊಲಂಬೋ[ಏ.22]: ಶ್ರೀಲಂಕಾದಲ್ಲಿ ಉಗ್ರರ ಅಟ್ಟಹಾಸಕ್ಕೆ 300ಕ್ಕೂ ಹೆಚ್ಚು ಜನರು ಬಲಿಯಾಗಿದ್ದಾರೆ. ಇವರಲ್ಲಿ ಐದು ಮಂದಿ ಕನ್ನಡಿಗರೂ ಸೇರಿದ್ದಾರೆ. ರಾಜ್ಯದಲ್ಲಿ ಮೊದಲ ಹಂತದ ಲೋಕಸಭಾ ಚುನಾವಣೆ ಮುಗಿದಿದೆ, ಇದರ ಪ್ರಚಾರ ಕಾರ್ಯದಲ್ಲಿ ಮೈತ್ರಿ ಅಭ್ಯರ್ಥಿ ವೀರಪ್ಪ ಮೊಯ್ಲಿ ಪರ ಪ್ರಚಾರ ನಡೆಸಿದ್ದ ಜೆಡಿಎಸ್ ಮುಖಂಡರೂ ಈ ಸ್ಫೋಟದಲ್ಲಿ ಬಲಿಯಾಗಿದ್ದಾಋಎ ಎಂಬ ಮಹಿತಿ ಲಭ್ಯವಾಗಿದೆ. ಚುನಾವಣಾ ಪ್ರಚಾರದಲ್ಲಿ ವ್ಯಸ್ತರಾಗಿದ್ದ ಮುಖಂಡರು ರಿಲ್ಯಾಕ್ಸ್ ಮಾಡಲೆಂದು ಶ್ರೀಲಂಕಾ ಪ್ರವಾಸಕ್ಕೆ ತೆರಳಿದ್ದರು. ದುರಾದೃಷ್ವಶಾತ್ ಈ ದುರಂತದಲ್ಲಿ ಸಾವನ್ನಪ್ಪಿದ್ದಾರೆ