Asianet Suvarna News Asianet Suvarna News

ಜೆಡಿಎಸ್ ಸಭೆ: ಉಪಚುನಾವಣೆಯಲ್ಲಿ ಕೈ ಮೈತ್ರಿಗೆ ವರಿಷ್ಠರು ಉತ್ಸುಕ!

ಇಂದು ಬೆಂಗಳೂರಿನ ನಾಲ್ಕು ಕ್ಷೇತ್ರಗಳ ಜೆಡಿಎಸ್ ಮುಖಂಡರ ಸಭೆ ಕರೆಯಲಾಗಿತ್ತು. ಉಪಚುನಾವಣೆಯಲ್ಲಿ ಪರ್ಯಾಯ ನಾಯಕರ ನಾಐಕ ಆಯ್ಕೆಗೆ ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ.

ಬೆಂಗಳೂರು(ಜು.25): ಇಂದು ಬೆಂಗಳೂರಿನ ನಾಲ್ಕು ಕ್ಷೇತ್ರಗಳ ಜೆಡಿಎಸ್ ಮುಖಂಡರ ಸಭೆ ಕರೆಯಲಾಗಿತ್ತು. ಉಪಚುನಾವಣೆಯಲ್ಲಿ ಪರ್ಯಾಯ ನಾಯಕರ ಆಯ್ಕೆಗೆ ಈ ಸಭೆ ಕರೆಯಲಾಗಿದೆ ಎನ್ನಲಾಗಿದೆ.

ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ ನೇತೃತ್ವದಲ್ಲಿ ಸಭೆ ನಡೆದಿದ್ದು, ಉಪಚುನಾವಣೆಯಲ್ಲೂ ಕಾಂಗ್ರೆಸ್ ಪಕ್ಷದೊಂದಿಗೆ ಮೈತ್ರಿ ಮುಂದುವರೆಸಲು ಜೆಡಿಎಸ್ ನಾಯಕರು ನಿರ್ಧರಿಸಿದ್ದಾರೆ ಎನ್ನಲಾಗಿದೆ.

ಈ ಕುರಿತು ಹೆಚ್ಚಿನ ಮಾಹಿತಿಗಾಗಿ ಈ ವಿಡಿಯೋ ನೋಡಿ.. 

Video Top Stories