Asianet Suvarna News Asianet Suvarna News

Video: ದೇವೇಗೌಡ, ಕುಮಾರಸ್ವಾಮಿಗೆ ಜಿಟಿಡಿ ಡಿಚ್ಚಿ

ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಪಕ್ಷ ಬಿಡುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಓಡಾಡುತ್ತಿದೆ. ಜಿಟಿಡಿ ಕೂಡ ತಾನು ನಾಮಕಾವಸ್ತೆಯಲ್ಲಿ ಪಕ್ಷದಲ್ಲಿದ್ದೇನೆಂದು ಹಲವು ಬಾರಿ ಪರೋಕ್ಷವಾಗಿ ಹೇಳುತ್ತಲೇ ಬಂದಿದ್ದಾರೆ. ಈ ಸುದ್ದಿಗೆ ಇಂಬು ಕೊಡುವಂತೆ ಇವತ್ತು ಮೈಸೂರಿನಲ್ಲಿ ನಡೆದ ಜೆಡಿಎಸ್ ಚಿಂತನ ಮಂಥನ ಸಭೆಯಲ್ಲಿ ಜಿ.ಟಿ. ದೇವೇಗೌಡರು ಗೈರಾಗಿದ್ದಾರೆ. ಅಷ್ಟೇ ಅಲ್ಲದೇ ಎಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಟಿಟಿಡಿ ಏನೆಲ್ಲ ಮಾತನಾಡಿದ್ದಾರೆ? ವಿಡಿಯೋನಲ್ಲಿ ನೋಡಿ.

ಮೈಸೂರು, (ಸೆ. 12): ಜೆಡಿಎಸ್ ಮುಖಂಡ ಹಾಗೂ ಮಾಜಿ ಸಚಿವ ಜಿ.ಟಿ. ದೇವೇಗೌಡ ಅವರು ಪಕ್ಷ ಬಿಡುತ್ತಾರೆ ಎಂಬ ಸುದ್ದಿ ಹಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ಓಡಾಡುತ್ತಿದೆ. ಜಿಟಿಡಿ ಕೂಡ ತಾನು ನಾಮಕಾವಸ್ತೆಯಲ್ಲಿ ಪಕ್ಷದಲ್ಲಿದ್ದೇನೆಂದು ಹಲವು ಬಾರಿ ಪರೋಕ್ಷವಾಗಿ ಹೇಳುತ್ತಲೇ ಬಂದಿದ್ದಾರೆ. ಈ ಸುದ್ದಿಗೆ ಪುಷ್ಠಿ ನೀಡುವಂತೆ ಇಂದು [ಗುವುರಾರ] ಮೈಸೂರಿನಲ್ಲಿ ನಡೆದ ಜೆಡಿಎಸ್ ಚಿಂತನ ಮಂಥನ ಸಭೆಯಲ್ಲಿ ಜಿ.ಟಿ. ದೇವೇಗೌಡರು ಗೈರಾಗಿದ್ದಾರೆ. ಅಷ್ಟೇ ಅಲ್ಲದೇ ಎಚ್ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಟಾಂಗ್ ಕೊಟ್ಟಿದ್ದಾರೆ. ಹಾಗಾದ್ರೆ ಟಿಟಿಡಿ ಏನೆಲ್ಲ ಮಾತನಾಡಿದ್ದಾರೆ? ವಿಡಿಯೋನಲ್ಲಿ ನೋಡಿ.

Video Top Stories