Asianet Suvarna News Asianet Suvarna News

ದೇವೇಗೌಡರಿಂದ ಮೊಮ್ಮಗನಿಗೆ ಇನ್ನೊಂದು ಉಡುಗೊರೆ?

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ  ಜೆಡಿಎಸ್ ವರಿಷ್ಠರು ಹೊಸ ತಂತ್ರಗಳನ್ನು ಹೆಣೆಯುತ್ತಿದ್ದಾರೆ.  ಈ ನಿಟ್ಟಿನಲ್ಲಿ ಎಚ್. ಡಿ. ದೇವೇಗೌಡರು ತಮ್ಮ ಮೊಮ್ಮಗನಿಗೆ ಹೊಸ ಜವಾಬ್ದಾರಿ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ. 

ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ಬಳಿಕ  ಜೆಡಿಎಸ್ ವರಿಷ್ಠರು ಹೊಸ ತಂತ್ರಗಳನ್ನು ಹೆಣೆಯುತ್ತಿದ್ದಾರೆ.  ಈ ನಿಟ್ಟಿನಲ್ಲಿ ಎಚ್. ಡಿ. ದೇವೇಗೌಡರು ತಮ್ಮ ಮೊಮ್ಮಗನಿಗೆ ಹೊಸ ಜವಾಬ್ದಾರಿ ನೀಡಲು ಮುಂದಾಗಿದ್ದಾರೆ ಎಂದು ತಿಳಿದು ಬಂದಿದೆ.